ಗೃಹ ಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಲಕ್ಷಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ
ಗೃಹ ಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಲಕ್ಷಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ ಉಡುಪಿ: ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣೆ ಬಂದುಗಡೆ ಆಗಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು – “ಗಣೇಶ ಚತುರ್ಥಿಯ ಹಬ್ಬಕ್ಕೆ ಮುಂಚೆ ಮಹಿಳೆಯರಿಗೆ ಬಾಕಿಯಾದ ಹಣ ಜಮಾ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ಜುಲೈ ತಿಂಗಳ ಹಣೆ ಕೂಡ ಬಂದುಗಡೆ ಆಗಲಿದೆ” ಎಂದು ಭರವಸೆ ನೀಡಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ಕೇ.ಎನ್.ರಾಜಶೇಖರ್, ಸ್ಥಳೀಯ … Read more