ರೈತರಿಗೆ ಖುಷಿ ಸುದ್ದಿ – 18 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ
ರೈತರಿಗೆ ಖುಷಿ ಸುದ್ದಿ – 18 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ.! ಬೆಂಗಳೂರು, ಆಗಸ್ಟ್ 08: ಕರ್ನಾಟಕ ಸರ್ಕಾರ ಈ ಬಾರಿ ರೈತರಿಗೆ ಸಿಹಿ ಸುದ್ದಿ ಹೇಳಿದೆ. ಒಟ್ಟು 18 ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕೊಡೋದಕ್ಕೆ ನಿರ್ಧಾರ ಮಾಡಿಕೊಂಡಿದೆ. ರಾಗಿ, ಜೋಳ, ಭತ್ತ ಹಾಗು ಇನ್ನೂ ಹಲವು ಬೆಳೆಗಳಿಗೆ ಈ ಬಾರಿ ಬೆಲೆ ಹೆಚ್ಚಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಂತೆ, ಈ ನಿರ್ಧಾರ ಸಂಪುಟ ಉಪ ಸಮಿತಿಯ ಸಭೆಯಲ್ಲಿ … Read more